ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಯೆರೆಮಿಯ
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
43
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • 31
  • 32
  • 33
  • 34
  • 35
  • 36
  • 37
  • 38
  • 39
  • 40
  • 41
  • 42
  • 43
  • 44
  • 45
  • 46
  • 47
  • 48
  • 49
  • 50
  • 51
  • 52
1 ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
3 ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು.
4 ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ.
5 ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು
6 ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು.
7 ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
8 ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
9 ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
10 ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
11 ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.
12 ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು.
13 ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
‹ ›
© 2025 DailyManna.co.in. All rights reserved.