ಮುಖಪುಟ ನಮ್ಮನ್ನು ಸಂಪರ್ಕಿಸಿ
ಕನ್ನಡ
  • KJV
  • தமிழ்
  • తెలుగు
  • हिन्दी
ಜೆಕರ್ಯ
  • ಆದಿಕಾಂಡ
  • ವಿಮೋಚನಕಾಂಡ
  • ಯಾಜಕಕಾಂಡ
  • ಅರಣ್ಯಕಾಂಡ
  • ಧರ್ಮೋಪದೇಶಕಾಂಡ
  • ಯೆಹೋಶುವ
  • ನ್ಯಾಯಸ್ಥಾಪಕರು
  • ರೂತಳು
  • ೧ ಸಮುವೇಲನು
  • ೨ ಸಮುವೇಲನು
  • ೧ ಅರಸುಗಳು
  • ೨ ಅರಸುಗಳು
  • ೧ ಪೂರ್ವಕಾಲವೃತ್ತಾಂತ
  • ೨ ಪೂರ್ವಕಾಲವೃತ್ತಾಂತ
  • ಎಜ್ರನು
  • ನೆಹೆಮಿಯ
  • ಎಸ್ತೇರಳು
  • ಯೋಬನು
  • ಕೀರ್ತನೆಗಳು
  • ಙ್ಞಾನೋಕ್ತಿಗಳು
  • ಪ್ರಸಂಗಿ
  • ಪರಮ ಗೀತ
  • ಯೆಶಾಯ
  • ಯೆರೆಮಿಯ
  • ಪ್ರಲಾಪಗಳು
  • ಯೆಹೆಜ್ಕೇಲನು
  • ದಾನಿಯೇಲನು
  • ಹೋಶೇ
  • ಯೋವೇಲ
  • ಆಮೋಸ
  • ಓಬದ್ಯ
  • ಯೋನ
  • ಮಿಕ
  • ನಹೂಮ
  • ಹಬಕ್ಕೂಕ್ಕ
  • ಚೆಫನ್ಯ
  • ಹಗ್ಗಾಯ
  • ಜೆಕರ್ಯ
  • ಮಲಾಕಿಯ
  • ಮತ್ತಾಯನು
  • ಮಾರ್ಕನು
  • ಲೂಕನು
  • ಯೋಹಾನನು
  • ಅಪೊಸ್ತಲರ ಕೃತ್ಯಗಳು
  • ರೋಮಾಪುರದವರಿಗೆ
  • ೧ ಕೊರಿಂಥದವರಿಗೆ
  • ೨ ಕೊರಿಂಥದವರಿಗೆ
  • ಗಲಾತ್ಯದವರಿಗೆ
  • ಎಫೆಸದವರಿಗೆ
  • ಫಿಲಿಪ್ಪಿಯವರಿಗೆ
  • ಕೊಲೊಸ್ಸೆಯವರಿಗೆ
  • ೧ ಥೆಸಲೊನೀಕದವರಿಗೆ
  • ೨ ಥೆಸಲೊನೀಕದವರಿಗೆ
  • ೧ ತಿಮೊಥೆಯನಿಗೆ
  • ೨ ತಿಮೊಥೆಯನಿಗೆ
  • ತೀತನಿಗೆ
  • ಫಿಲೆಮೋನನಿಗೆ
  • ಇಬ್ರಿಯರಿಗೆ
  • ಯಾಕೋಬನು
  • ೧ ಪೇತ್ರನು
  • ೨ ಪೇತ್ರನು
  • ೧ ಯೋಹಾನನು
  • ೨ ಯೋಹಾನನು
  • ೩ ಯೋಹಾನನು
  • ಯೂದನು
  • ಪ್ರಕಟನೆ
13
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
1 ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
2 ಸೈನ್ಯಗಳ ಕರ್ತನು--ಆ ದಿನದಲ್ಲಿ ಆಗುವದೇನಂದರೆ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು; ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವದಿಲ್ಲ; ಪ್ರವಾದಿಗಳನ್ನೂ ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿ ಹೋಗುವಂತೆ ಮಾಡುವೆನು ಎಂದು ಅನ್ನುತ್ತಾನೆ.
3 ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.
4 ಆ ದಿವಸದಲ್ಲಿ ಆಗುವದೇನಂದರೆ, ಪ್ರವಾದಿಗಳು ಪ್ರವಾದಿಸುವಾಗ ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು; ವಂಚಿಸುವ ಹಾಗೆ ಒರಟಾದ ವಸ್ತ್ರವನ್ನು ಹಾಕಿಕೊಳ್ಳರು.
5 ಆದರೆ ಅವರು--ನಾನು ಪ್ರವಾದಿಯಲ್ಲ, ನಾನು ಭೂಮಿಯಲ್ಲಿ ವ್ಯವಸಾಯಮಾಡುವವನು; ಒಬ್ಬನು ನನ್ನನ್ನು ಚಿಕ್ಕತನದಿಂದ ದನಗಳನ್ನು ಕಾಯುವದಕ್ಕೆ ಕಲಿಸಿದನು ಅನ್ನುವನು.
6 ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
7 ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
8 ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.
9 ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
‹ ›
© 2025 DailyManna.co.in. All rights reserved.